ನಂತರ ಪರಸ್ಪರರ ಮಧ್ಯೆ ವಾಗ್ವಾದ ನಡೆದು ರಾಮಸ್ವಾಮಿರೆಡ್ಡಿ, ಮುರಳಿಯವರ ಶರ್ಟ್ನ ಕೊರಳ ಪಟ್ಟಿ ಹಿಡಿದು ಎಳೆದಾಡಿ ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲದೇ, ಮುರಳಿಯವರ ರಕ್ಷಣೆಗೆ ಧಾವಿಸಿದ ಸಿಬ್ಬಂದಿ ಮೇಲೂ ಹಲ್ಲೆಗೆ ಮಾಡಲೆತ್ನಿಸಿದ್ದಾರೆ. ಅದೇ ವೇಳೆಗೆ ಠಾಣೆಗೆ ಬಂದ ಇನ್ಸ್ಪೆಕ್ಟರ್ ಸತೀಶ್, ಎಸ್ಐ ಮತ್ತು ರಾಮಸ್ವಾಮಿರೆಡ್ಡಿ ಅವ ರನ್ನು ಸಮಾಧಾನಪಡಿಸಿ ಪರಿಸ್ಥಿತಿ ತಿಳಿಗೊಳಿಸಿದರು.