ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದಾಯಿ ಸಮಸ್ಯೆಗೆ ದಕ್ಷಿಣದವರು ಪ್ರತಿಭಟಿಸುವ ಅಗತ್ಯವಿಲ್ಲ ಎಂದು ನಾನು ಹೇಳಿಲ್ಲ: ಸದಾನಂದ ಗೌಡ

Last Updated 26 ಜನವರಿ 2018, 14:40 IST
ಅಕ್ಷರ ಗಾತ್ರ

ಬೆಂಗಳೂರು: ಮಹದಾಯಿ ಉತ್ತರ ಕರ್ನಾಟಕದ ಸಮಸ್ಯೆ, ದಕ್ಷಿಣದವರು ಪ್ರತಿಭಟಿಸುವ ಅಗತ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರು  ಹೇಳಿದ್ದು ಚರ್ಚೆಗಾಸ್ಪದವಾಗಿದ್ದು, ಸಾಮಾಜಿಕ ತಾಣಗಳಲ್ಲಿ ಟೀಕೆಗಳು ವ್ಯಕ್ತವಾಗಿತ್ತು.

ಆದರೆ ತಾನು ಆ ರೀತಿ ಹೇಳಿಲ್ಲ ಎಂದ ಸದಾನಂದ ಗೌಡರು  " ಮಹದಾಯಿ ಉತ್ತರ ಕರ್ನಾಟಕದ ಗಂಭೀರ ಸಮಸ್ಯೆ "ಎಲ್ಲರೂ ಒಟ್ಟಾಗಿ ಸೇರಿ ಬಗೆಹರಿಸುವ ಅಗತ್ಯವಿದೆ ಎಂಬ ನನ್ನ ಹೇಳಿಕೆಯನ್ನು ತಿರುಚಲಾಗಿದೆ , ಸುಳ್ಳು ಹಬ್ಬಿಸಿ ಜನರನ್ನು ಗೊಂದಲಕ್ಕೆ ತಳ್ಳುವ ಕಿಡಿಗೇಡಿಗಳಿಗೆ ಇದೊಂದು ಉದ್ಯೋಗವಾಗಿ ಬಿಟ್ಟಿದೆ ಎಂದು ಟ್ವೀಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT