<p><strong>ಹುಬ್ಬಳ್ಳಿ: </strong>ನಗರದಲ್ಲಿ ಶುಕ್ರವಾರ ಸಂಜೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಹಾಡಿನ ಮೋಡಿಗೆ ಜನ ತಲೆದೂಗುತ್ತಿದ್ದಾರೆ.</p>.<p>ಡಾ.ಎಂ.ಎಂ. ಜೋಶಿ ವಿಜ್ಞಾನ ಸಂಸ್ಥೆಯ ಸುವರ್ಣ ಸಂಭ್ರಮದ ಅಂಗವಾಗಿ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ.</p>.<p><strong>‘ಇದೇ ನಾಡು ಇದೇ ಭಾಷೆ ಎಂದೆಂದೂ ನನ್ನದಾಗಿರಲಿ...</strong></p>.<p><strong>‘ಬಹುತ್ ಪ್ಯಾರ್ ಕರ್ ತೇ ಹೈ ತುಮ್ ಕೊ ಸನಂ...</strong></p>.<p><strong>‘ನಮ್ಕಡೆ ಶಿರಾ ಅಂದರೆ ನಿಮ್ಕಡೆ...</strong></p>.<p>‘ತನುವು ನಿನ್ನದು ಮನವು ನಿನ್ನದು ಹಾಡು ಹಾಡುವ ಮೂಲಕ ಎಸ್ಪಿಬಿ ಹಾಗೂ ಗಾಯಕಿ ಅರ್ಚನಾ ಉಡುಪ, ಶ್ರೀನಿವಾಸ್ ಅವರು ನೆರೆದಿದ್ದ ಜನರನ್ನು ರಂಜಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ನಗರದಲ್ಲಿ ಶುಕ್ರವಾರ ಸಂಜೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಹಾಡಿನ ಮೋಡಿಗೆ ಜನ ತಲೆದೂಗುತ್ತಿದ್ದಾರೆ.</p>.<p>ಡಾ.ಎಂ.ಎಂ. ಜೋಶಿ ವಿಜ್ಞಾನ ಸಂಸ್ಥೆಯ ಸುವರ್ಣ ಸಂಭ್ರಮದ ಅಂಗವಾಗಿ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ.</p>.<p><strong>‘ಇದೇ ನಾಡು ಇದೇ ಭಾಷೆ ಎಂದೆಂದೂ ನನ್ನದಾಗಿರಲಿ...</strong></p>.<p><strong>‘ಬಹುತ್ ಪ್ಯಾರ್ ಕರ್ ತೇ ಹೈ ತುಮ್ ಕೊ ಸನಂ...</strong></p>.<p><strong>‘ನಮ್ಕಡೆ ಶಿರಾ ಅಂದರೆ ನಿಮ್ಕಡೆ...</strong></p>.<p>‘ತನುವು ನಿನ್ನದು ಮನವು ನಿನ್ನದು ಹಾಡು ಹಾಡುವ ಮೂಲಕ ಎಸ್ಪಿಬಿ ಹಾಗೂ ಗಾಯಕಿ ಅರ್ಚನಾ ಉಡುಪ, ಶ್ರೀನಿವಾಸ್ ಅವರು ನೆರೆದಿದ್ದ ಜನರನ್ನು ರಂಜಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>