ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮ್ಮನಿಗೆ ಕ್ಷೇತ್ರ ಬಿಟ್ಟುಕೊಡುವೆ: ರಮೇಶ

Last Updated 26 ಜನವರಿ 2018, 19:30 IST
ಅಕ್ಷರ ಗಾತ್ರ

ಬೆಳಗಾವಿ: ‘ಸಹೋದರ ಲಖನ್‌ ಜಾರಕಿಹೊಳಿಯನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಲು ತೀರ್ಮಾನಿಸಿದ್ದೇನೆ. ಇದಕ್ಕಾಗಿ ನನ್ನ ಗೋಕಾಕ ಕ್ಷೇತ್ರವನ್ನು ಅವರಿಗೆ ಬಿಟ್ಟುಕೊಡಲು ಸಿದ್ಧನಿದ್ದೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

‘ಲಖನ್‌ ಅವರನ್ನು ಚುನಾವಣೆಗೆ ಇಳಿಸುವುದು ಖಚಿತ. ಆದರೆ, ಯಾವ ಕ್ಷೇತ್ರದಿಂದ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಯಮಕನಮರಡಿ ಕ್ಷೇತ್ರದಿಂದ ಕಣಕ್ಕಿಳಿಸಲು ಬಯಸಿದ್ದೆ. ಆದರೆ, ಪಕ್ಷದ ಹಿರಿಯ ಮುಖಂಡರು ಒಪ್ಪಿಲ್ಲ. ಹೀಗಾಗಿ, ಬೇರೆ ಕ್ಷೇತ್ರದ ಹುಡುಕಾಟದಲ್ಲಿದ್ದೇವೆ’ ಎಂದು ಶುಕ್ರವಾರ ಅವರು ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT