ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಯಚೂರಿನ ದೇವಸುಗೂರು ಟ್ರಸ್ಟ್ ನಡೆಸುತ್ತಿರುವ ಶಿಕ್ಷಣ ಸಂಸ್ಥೆಯ 34 ಶಿಕ್ಷಕರ ಸಮಸ್ಯೆ ಗಮನಕ್ಕೆ ಬಂದಿದೆ. ಇದೇ ರೀತಿಯ ಸಮಸ್ಯೆ ರಾಜ್ಯದ ಬೇರೆ ಕಡೆಗಳಲ್ಲೂ ಇದೆ. ಹೀಗಾಗಿ ಮುಜರಾಯಿ ಇಲಾಖೆಯ ಆಯುಕ್ತರು ಮತ್ತು ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸಲಾಗುವುದು’ ಎಂದು ಹೇಳಿದರು.