ಮಗಳ ಜತೆ ವಾಸವಾಗಿದ್ದ ದಂಪತಿ, ಕುಟುಂಬ ಸಮೇತ ಗೊರವನಹಳ್ಳಿ ಲಕ್ಷ್ಮಿ ದೇವಸ್ಥಾನಕ್ಕೆ ಹೋಗುತ್ತಿದ್ದರು. ನೆಲಮಂಗಲ– ಕುಣಿಗಲ್ ಜಂಕ್ಷನ್ ಬಳಿ ವೇಗವಾಗಿ ಬರುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ಕಳೆದುಕೊಂಡು ಒನ್ವೇಗೆ ನುಗ್ಗಿದೆ. ಈ ವೇಳೆ,ಎದುರಿಗೆ ಬರುತ್ತಿದ್ದ ಕಾರಿಗೆ ಗುದ್ದಿದೆ ಎಂದು ನೆಲಮಂಗಲ ಸಂಚಾರ ಪೊಲೀಸರು ತಿಳಿಸಿದರು.