ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಇಒ ಅಮರಪ್ಪ ಹೊಸಪೇಟೆ, ಬಿಇಒ ಮಾಧವರೆಡ್ಡಿ, ಪ್ರಾಧಿಕಾರದ ಅಧ್ಯಕ್ಷ ಕೆ.ಮುನಿರಾಜು, ಪುರಸಭೆ ಅಧ್ಯಕ್ಷ ಎಂ.ರಾಮಮೂರ್ತಿ, ಉಪಾಧ್ಯಕ್ಷೆ ಗೀತಮ್ಮ, ಸದಸ್ಯರಾದ ಸುಲೋಚನಮ್ಮ , ವಿ.ಮಂಜುನಾಥ್, ಮುರಳಿ, ಸಿಒ ಗೀತಮ್ಮ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ತ್ರಿವರ್ಣ, ಸದಸ್ಯರಾದ ಶ್ರೀನಾಥ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಯಶೋದಮ್ಮ, ಸದಸ್ಯರಾದ ಚಿನ್ನಸ್ವಾಮಿ ಗೌಡ, ಎಚ್.ವಿ.ಶ್ರೀನಿವಾಸ್, ಪ್ರಾಂಶುಪಾಲ ರಾಮಕೃಷ್ಣಪ್ಪ ಇದ್ದರು.