ಬಿ.ಸಿ.ರೋಡಿನಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಲ್ಲಡ್ಕದಲ್ಲಿ ಆರು ತಿಂಗಳ ಹಿಂದೆ ನಡೆದ ಮುಸ್ಲಿಂ ಯುವಕನಿಗೆ ಚಾಕುವಿನಿಂದ ಇರಿತ ಪ್ರಕರಣ ಸೇರಿದಂತೆ ಯಾವುದೇ ಘರ್ಷಣೆಯಲ್ಲಿ ನೇರವಾಗಿ ಪಾಲ್ಗೊಳ್ಳದಿದ್ದರೂ ಕೇವಲ ಹಿಂದೂ ಧರ್ಮದ ಬಗ್ಗೆ ವಿಶೇಷ ಶ್ರದ್ಧೆ ಮತ್ತು ಆರ್ಎಸ್ಎಸ್ ಮುಖಂಡ ಡಾ.ಕೆ.ಪ್ರಭಾಕರ ಭಟ್ ಅವರಿಗೆ ಹಿಂದೆ ಸಚಿವ ಬಿ.ರಮಾನಾಥ ರೈ ನಿಂದಿಸಿರುವುದನ್ನು ಆಕ್ಷೇಪಿಸಿದ್ದಾರೆ ಎಂಬ ಕಾರಣಕ್ಕಾಗಿ ಈ ಸಂಚು ರೂಪಿಸಲಾಗಿದೆ’ ಎಂದರು.