ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೀಪಕ್‌ ರಾವ್‌ ಕೊಲೆಗೆ ಬಶೀರ್ ಹತ್ಯೆ ಪ್ರತೀಕಾರ; ಇದರಿಂದ ನಮಗೆ ಚಿಂತೆ ಏನೂ ಇಲ್ಲ: ಜಗದೀಶ್‌ ಶೇಣವ

Last Updated 28 ಜನವರಿ 2018, 9:05 IST
ಅಕ್ಷರ ಗಾತ್ರ

ಮಂಗಳೂರು: ‘ದೀಪಕ್ ರಾವ್ ಕೊಲೆಗೆ ಪ್ರತೀಕಾರವಾಗಿ ಬಶೀರ್ ಅವರ ಕೊಲೆ ನಡೆದಿದೆ. ಇದರಿಂದ ನಮಗೆ ಚಿಂತೆ ಏನೂ ಇಲ್ಲ’ ಎಂದು ಮಂಗಳೂರಿನಲ್ಲಿ ವಿಎಚ್‌ಪಿ ಜಿಲ್ಲಾ ಘಟಕದ ಅಧ್ಯಕ್ಷ ಜಗದೀಶ್ ಶೇಣವ ಹೇಳಿದರು.

ನಗರದಲ್ಲಿ ಭಾನುವಾರ ಹಡೆದವ್ವನ ಶಾಪ ಕೃತಿ ಬಿಡುಗಡೆ ಸಮಾರಂಭದಲ್ಲಿ ಈ ಹೇಳಿಕೆ ನೀಡಿದರು.

ಕೋಮು ಗಲಭೆಗಳ ವೇಳೆ ಬಲಿಯಾದವರ ಪೋಷಕರು ಸರ್ಕಾರಕ್ಕೆ ಬರೆದ ಪತ್ರಗಳನ್ನು ಈ ಪುಸ್ತಕ ಒಳಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT