ಪ್ರತಿಭಟನೆಯಲ್ಲಿ ಮುಖಂಡರಾದ ಅಕ್ಮಲ್ ಪಾಷ, ಡಾ.ಅಂಬೇಡ್ಕರ್ ಸ್ಮಾರಕ ಸಂಘದ ಅಧ್ಯಕ್ಷ ನಟರಾಜು, ಉಪಾಧ್ಯಕ್ಷ ನಾಗರಾಜು, ಕಾರ್ಯದರ್ಶಿ ಪುಟ್ಟಬುದ್ಧಿ, ಪದಾಧಿಕಾರಿಗಳಾದ ನಟರಾಜು ಮಾಳಿಗೆ, ಚಂದು, ರಾಜಶೇಖರ್ಮೂರ್ತಿ, ಜಯಕರ್ನಾಟಕ ಸಂಘದ ಅಧ್ಯಕ್ಷ ಪ್ರಭುಸ್ವಾಮಿ, ಲಂಚಮುಕ್ತ ವೇದಿಕೆಯ ಅಧ್ಯಕ್ಷ ಮಾಂಬಳ್ಳಿ ಮೋಹನ್, ವಕೀಲರ ಸಂಘದ ಅಧ್ಯಕ್ಷ ಬಸವರಾಜು, ರೈತ ಸಂಘದ ಅಧ್ಯಕ್ಷ ಶೈಲೇಂದ್ರ, ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಪುಟ್ಟಸ್ವಾಮಿ, ಡಿ.ಎಸ್.ಎಸ್ ಜಿಲ್ಲಾ ಸಂಚಾಲಕ ಆಲ್ದೂರು ನಾಗೇಂದ್ರ, ಯುವಶಕ್ತಿ ವೇದಿಕೆಯ ಅಧ್ಯಕ್ಷ ಸಿದ್ದಪ್ಪಾಜಿ, ವಿವಿಧ ಸಂಘಟನೆಗಳ ಸದಸ್ಯರು, ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.