‘ಶ್ರೀಮಂತರು ಮತ್ತು ಪ್ರಭಾವಶಾಲಿಗಳು ಏನೇ ತಪ್ಪು ಮಾಡಿದರೂ ಅವರಿಗೆ ಏನೂ ತೊಂದರೆಯಾಗುವುದಿಲ್ಲ ಎಂದು ಈ ಮೊದಲು ಜನರು ಭಾವಿಸಿದ್ದರು. ಆದರೆ, ಈಗ ಕಾಲ ಬದಲಾಗಿದೆ. ಮುಖ್ಯಮಂತ್ರಿಗಳಾಗಿದ್ದವರು ಭ್ರಷ್ಟಾಚಾರಕ್ಕಾಗಿ ಜೈಲು ಸೇರಿದ್ದಾರೆ’ ಎಂದು ಬಿಹಾರದ ಮಾಜಿ ಮುಖ್ಯಮಂತ್ರಿಗಳಾದ ಲಾಲು ಪ್ರಸಾದ್ ಮತ್ತು ಜಗನ್ನಾಥ್ ಮಿಶ್ರಾ ಹೆಸರನ್ನು ಪ್ರಸ್ತಾಪಿಸದೆ ಪರೋಕ್ಷ ವಾಗ್ದಾಳಿ ನಡೆಸಿದರು.