ಪರಿಷತ್ತಿನ ಕಾಂಗ್ರೆಸ್ ಸದಸ್ಯರಾದ ಆರ್.ಬಿ. ತಿಮ್ಮಾಪೂರ (ಅಬಕಾರಿ ಸಚಿವ), ಅಲ್ಲಂ ವೀರಭದ್ರಪ್ಪ, ರಘು ಆಚಾರ್, ಎನ್.ಎಸ್. ಬೋಸರಾಜ, ಎಸ್.ರವಿ, ಎಂ.ಡಿ. ಲಕ್ಷ್ಮಿನಾರಾಯಣ, ಜೆಡಿಎಸ್ನ ಸಿ.ಆರ್. ಮನೋಹರ್ ಮತ್ತು ಅಪ್ಪಾಜಿಗೌಡ ವಿರುದ್ಧ ಸಭಾಪತಿಗೆ ದೂರು ನೀಡಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ, ಈ ಎಲ್ಲರ ಸದಸ್ಯತ್ವ ರದ್ದುಪಡಿಸುವಂತೆ ಆಗ್ರಹಿಸಿದ್ದರು.