ಸಂಘದ ಅಧ್ಯಕ್ಷ ರಾಜಶೇಖರ ದೊಡ್ಡಣ್ಣ ಮೌರ್ಯ, ‘ಸಿದ್ದರಾಮಯ್ಯ ಅವರು ಹೋರಾಟ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತೇವೆ’ ಎಂದು ಎಚ್ಚರಿಸಿದರು.
**
ಅಧಿಕಾರಕ್ಕೆ ಬಂದ ಕೂಡಲೇ ಗೊಲ್ಲರು ಹಾಗೂ ಬೆಸ್ತರನ್ನು ಎಸ್ಟಿಗೆ ಸೇರಿಸಲು ಕ್ರಮಕೈಗೊಂಡಿರುವ ಮುಖ್ಯಮಂತ್ರಿ ನಮ್ಮನ್ನೇಕೆ ಕಡೆಗಣಿಸಿದ್ದಾರೆ