ತಾಲ್ಲೂಕು ಪಂಚಾಯ್ತಿ ಸದಸ್ಯೆ ಶೋಭಾ ಮಂಜುನಾಥ್, ಸುಳಗೋಡು ಗ್ರಾಮ ಪಂಚಾಯ್ತಿ ಅಧ್ಯಕ್ಷ ಶ್ರೀಧರ, ಉಪಾಧ್ಯಕ್ಷೆ ಕಲಾವತಿ ಧರ್ಮರಾಜ್, ಯಡೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಸತೀಶ, ಉಪಾಧ್ಯಕ್ಷೆ ವೀಣಾ ಹೆಗಡೆ, ಸದಸ್ಯರು ದಿನೇಶ, ಸುಧೀರ ಕುಮಾರ, ಅನಿತಾ, ಭಾಸ್ಕರ ಜೋಯ್ಸ್, ಎಚ್.ಆರ್.ಮೂರ್ತಿ ಗೌಡ, ಅಪ್ಪು ಆಚಾರ್, ಮುಖ್ಯ ಶಿಕ್ಷಕಿ ಉಭಯ ಭಾರತಿ, ಇದ್ದರು. ಎ.ಜಿ.ಸದಾನಂದ ಸ್ವಾಗತಿಸಿದರು. ಅಚ್ಚುತ ಪೈ
ಕಾರ್ಯಕ್ರಮ ನಿರೂಪಿಸಿದರು. ಅಣ್ಣಪ್ಪ ವಂದಿಸಿದರು.