ಕೆಎಸ್ಒಯುಗೆ ಮಾನ್ಯತೆ ಸಿಗದಿರುವುದಕ್ಕೆ ಟ್ವಿಟರ್ನಲ್ಲಿ ವಿದ್ಯಾರ್ಥಿಗಳು ಟೀಕೆ ಮುಂದುವರಿಸಿದ್ದಾರೆ. ಕಳೆದ ವಾರ ನಗರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಸಚಿವ ಜಾವಡೇಕರ್ ಪಾಲ್ಗೊಂಡಿದ್ದರು. ಆ ಸಮಯದಲ್ಲಿ ಸ್ಥಳೀಯರು, ಹೋರಾಟಗಾರರು ಸಚಿವರ ಭೇಟಿಗೆ ಪ್ರಯತ್ನಿಸಿದ್ದರು. ಭೇಟಿಗೆ ಅವಕಾಶ ಆಗಲಿಲ್ಲ. ಆನಂತರ ಸಚಿವರು, ಕೇಂದ್ರ ಸರ್ಕಾರದ ವಿರುದ್ಧ ಟ್ವಿಟರ್ ಸಮರ ಆರಂಭವಾಗಿದೆ.