ವಿಜಯಪುರ: ‘ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಹಾಗೂ ಬಿಜೆಪಿ ನಡುವೆ ಒಳ ಒಪ್ಪಂದ ಆಗಿರುವ ಬಗ್ಗೆ ಸ್ಪಷ್ಟ ಮಾಹಿತಿ ಇದ್ದರೆ ಅದನ್ನು ಗೃಹ ಸಚಿವ ರಾಮಲಿಂಗಾರೆಡ್ಡಿ ಬಹಿರಂಗಪಡಿಸಬೇಕು’ ಎಂದು ಜೆಡಿಎಸ್ ರಾಜ್ಯ ಘಟಕದ
ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಂಗಳವಾರ ಇಲ್ಲಿ ಒತ್ತಾಯಿಸಿದರು.