ಬೇಂದ್ರೆ ಸ್ಮೃತಿ ಕವನ ರಚನಾ ಸ್ಪರ್ಧೆಯಲ್ಲಿ ವಿಜೇತರಾದ ತುಮಕೂರು ವಿಶ್ವವಿದ್ಯಾಲಯದ ಕನ್ನಡ ಎಂ.ಎ ದ್ವಿತೀಯ ವರ್ಷದ ವಿದ್ಯಾರ್ಥಿ ಕೆ.ಎಂ.ಗೋವಿಂದರಾಜುಗೆ ₹4,000, ಮೈಸೂರು ವಿಶ್ವವಿದ್ಯಾಲಯದ ಹಾಸನ ಹೇಮಗಂಗೋತ್ರಿ ಸ್ನಾತಕೋತ್ತರ ಕೇಂದ್ರದ ಕನ್ನಡ ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿ ಡಿ.ಆರ್.ಪ್ರದೀಪ್ಗೆ ₹3,000 ಹಾಗೂ ಮುಂಬೈ ವಿಶ್ವವಿದ್ಯಾಲಯದ ಕನ್ನಡ ಎಂ.ಎ.ಪ್ರಥಮ ವರ್ಷದ ವಿದ್ಯಾರ್ಥಿನಿ ಅನಿತಾ ಪಿ. ಪೂಜಾರಿ ತಾಕೊಡೆಗೆ ₹3,000 ಬಹುಮಾನ ನೀಡಲಾಯಿತು.