ಬಸವ ದಳದ ಜಿಲ್ಲಾ ಘಟಕದ ಅಧ್ಯಕ್ಷೆ ಶಾರದಾ, ಮಹಾಸಭೆಯ ರಾಜ್ಯ ಘಟಕದ ಗೌರವಾಧ್ಯಕ್ಷ ಕೆ.ಬಸವರಾಜ, ಉಪಾಧ್ಯಕ್ಷ ವೀರಣ್ಣ ಕೊಪ್ಪಳ, ಪ್ರಧಾನ ಸಂಘಟನಾ ಕಾರ್ಯದರ್ಶಿ ಈಶ್ವರ ಲಿಂಗಾಯತ್, ಬಸವ ದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ದಿಲೀಪ್, ಸಹ ಕಾರ್ಯದರ್ಶಿ ಪ್ರವೀಣ್, ಪ್ರಧಾನ ಕಾರ್ಯದರ್ಶಿ ಕೆ.ವಿ. ರವಿಶಂಕರ್ ಹಾಗೂ ಮಹಾಸಭೆಯ ಅಧ್ಯಕ್ಷ ಎಂ.ಆರ್.ಪಂಪನಗೌಡರ್ ಉಪಸ್ಥಿತರಿದ್ದರು.