ಲೇಖನಗಳ ಹಾಗೂ ಪುಸ್ತಕಗಳ ಮೂಲಕ ಸ್ನಾತಕೋತ್ತರ ವಿದ್ಯಾರ್ಥಿಗಳು ಗುರುತಿಸಿಕೊಳ್ಳಬೇಕು. ನಗರ ಕೇಂದ್ರಿತ ಜ್ಞಾನವನ್ನು ಗ್ರಾಮಾಂತರ ಪ್ರದೇಶಗಳಿಗೆ ವಿಸ್ತರಿಸಬೇಕು. ಗ್ರಾಮೀಣ ಜನರ ಜ್ಞಾನದ ಮಟ್ಟ ಹೆಚ್ಚಿಸಲು ಕಾರ್ಯಾಗಾರಗಳನ್ನು ಮಾಡಬೇಕು. ಹೀಗಾಗಿ, ಕಿಕ್ಕೇರಿಯನ್ನು ಸಾಂಸ್ಕೃತಿಕ ಕೇಂದ್ರವನ್ನಾಗಿಸುವ ಯೋಜನೆ ಇದೆ ಎಂದು ತಿಳಿಸಿದರು.