ಸಂಸದ ಜಿ.ಎಂ. ಸಿದ್ದೇಶ್ವರ, ಮುಜರಾಯಿ ಸಚಿವ ರುದ್ರಪ್ಪ ಲಮಾಣಿ, ಶಾಸಕರಾದ ಶಾಮನೂರು ಶಿವಶಂಕರಪ್ಪ, ಎಸ್.ಎಚ್. ಶಿವಶಂಕರ್, ಪೂರ್ವ ವಲಯದ ಐಜಿಪಿ ಕೆ.ವಿ.ಶರತ್ ಚಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ಮುಖಂಡರಾದ ಬಿ.ಪಿ. ಹರೀಶ್, ಬಿ.ಚಿದಾನಂದಪ್ಪ, ಎಸ್.ರಾಮಪ್ಪ, ಎನ್.ಜಿ. ನಾಗನಗೌಡ, ದೇವೇಂದ್ರಪ್ಪ ಕುಣಿಬೆಳಕೆರೆ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.