‘ಮಿತ್ರ ಪ್ರಕಾಶ್ ರೈ ಹಾಗೂ ಪಿತೃಸಮಾನರಾದ ದೊರೆಸ್ವಾಮಿಯವರೆ, ಕೊಲೆಯಾದ ಈ ಕಂದಮ್ಮನ ಬಗ್ಗೆ ಮಾತಾಡಲು ಯಾಕೆ ನಿಮ್ಮ ತುಟಿ ಚಲನೆಯಿಲ್ಲಾ! ಯಾಕೆ ನಿಮ್ಮ ನಾಲಿಗೆ ನುಡಿಯಲಿಲ್ಲಾ.! ಕಾಂಗ್ರೆಸ್ ಪಾಪದ ಋಣ ತಡೆ ಹಿಡಿಯಿತೆ..! ಗಮನಿಸುತ್ತಿದ್ದಾರೆ ಕರುನಾಡ ಜನ. ಪಾರದರ್ಶಕತೆ ನಡೆ ಇರಲಿ! ಇಲ್ಲದಿದ್ದರೆ ನಗೆಪಾಟಲು ಶ್ರಮದ ನಿಮ್ಮ ಬದುಕು!’ ಎಂದು ಅವರು ಟ್ವೀಟ್ ಮಾಡಿದ್ದಾರೆ.