ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(ಎನ್ಎಸ್ಯುಐ)ವು ಪ್ರಧಾನಿ ಕಾರ್ಯಕ್ರಮದ ವೇಳೆ ಪಕೋಡಾ ಮಾರಲು ಅನುಮತಿ ಕೇಳಿರುವುದಾಗಿ ಟ್ವೀಟ್ ಮಾಡಿರುವ ಪ್ರತಾಪ್ ಸಿಂಹ, ‘ಪಕೋಡನಾದ್ರು ಮಾರಿ, ಬಜ್ಜಿ ಬೋಂಡನಾದ್ರು ಮಾರಿ. ಆದರೆ ದೇಶ ಮಾರೋಕೆ ಮಾತ್ರ ಕಾಂಗ್ರೆಸ್ಗೆ ನಾವು ಬಿಡೋಲ್ಲ’ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.