ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಸ್ಮಾರ್ಟ್ ಸಿಟಿ ಯೋಜನೆಯ ಎಂ.ಡಿ. ಆಶಾದ್ ಆರ್.ಷರೀಫ್, ಮೇಯರ್ ಶೋಭಾ ಪಲ್ಲಾಗಟ್ಟೆ, ಆಯುಕ್ತ ಮಂಜುನಾಥ್ ಬಳ್ಳಾರಿ, ಸದಸ್ಯರಾದ ದಿನೇಶ್ ಕೆ.ಶೆಟ್ಟಿ, ಶಿವನಳ್ಳಿ ರಮೇಶ್, ಪಿ.ಎನ್. ಚಂದ್ರಶೇಖರ್, ಅಧಿಕ್ಷಕ ಎಂಜಿನಿಯರ್ ಎನ್.ಸತೀಶ್, ಸ್ಮಾರ್ಟ್ ಸಿಟಿ ಯೋಜನೆಯ ಸೇವಾನಾಯ್ಕ, ಹೈಡೆಕ್ ಸಂಸ್ಥೆಯ ಅಧಿಕಾರಿವರ್ಗದವರು ಉಪಸ್ಥಿತರಿದ್ದರು.