ಆದರ್ಶ ಆಸ್ಪತ್ರೆ ಆಡಳಿತ ನಿರ್ದೇಶಕ ಡಾ.ಜಿ.ಎಸ್ ಚಂದ್ರಶೇಖರ್, ಸಹಕಾರ ಸಂಘದ ಉಪನಿಭಂದಕ ಬಿ. ಪ್ರವೀಣ್ ನಾಯಕ್, ನ್ಯೂರೋ ಸರ್ಜರಿ ವಿಭಾಗದ ಮುಖ್ಯಸ್ಥ ಪ್ರೊ.ಎ. ರಾಜಾ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಗ್ಯಾರೇಜು ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ಕೆ. ಪ್ರಭಾಕರ್ ಉಪಸ್ಥಿತರಿದ್ದರು. ಮಂಜು ನಾಥ ಮಣಿಪಾಲ ಸ್ವಾಗತಿಸಿದರು.