ಸೌಹಾರ್ದ ಕರ್ನಾಟಕ ಸಿದ್ದತಾ ಸಮಿತಿಯ ಹರೀಶ್ ನಾಯ್ಕ, ಯು.ಎಸ್.ಪಾಟೀಲ್, ಐ.ಪಿ. ಘಟಕಾಂಬಳೆ, ಬಿ.ಎನ್. ವಾಸರೆ, ಡಿ. ಸ್ಯಾಮಸನ್, ಅಕ್ರಮ ಖಾನ್, ಎಸ್.ಎಸ್. ಪೂಜಾರ್, ನಗರಸಭೆ ಮಾಜಿ ಅಧ್ಯಕ್ಷ ತಸ್ವರ ಸೌದಾಗರ್ ನಗರಸಭಾ ಸದಸ್ಯರಾದ ಅನಿಲ್ ದಂಡಗಲ್, ಕೀರ್ತಿ ಗಾಂವಕರ, ಅಷ್ಪಾಕ ಶೇಖ, ರಿಯಾಜ ಶೇಖ, ರೋಶನ್ ಬಾವಾಜಿ, ಲಿಯಾಖತ್ ಖಾನಾಪುರಿ, ಸುಶೀಲಾ ಕಾಸರ್ಕೋಡ, ನಮಿತಾ ಹಳದನಕರ್ ಪತ್ರಕರ್ತ ಬಿ.ಪಿ.ಮಹೇಂದ್ರಕುಮಾರ್, ಪ್ರಮುಖರಾದ ದಾದಾಫೀರ್ ಮುಲ್ಲಾ, ಅಬ್ದುಲ್ ಮಜೀದ್ ಸನದಿ, ಹನುಮಂತ ಕುಂಬಾರ, ಬಿಜು ನಾಯ್ಕ, ಉದ್ದಂಡಿ, ಎ.ಎಂ.ಜಾಫರ್, ರಾಹುಲ್ ಬಾವಾಜಿ, ಎಸ್.ಎಸ್.ಕುರ್ಡೆಕರ, ಡುಮೆಲ್ಲೋ ಫರ್ನಾಂಡೀಸ್ ಇದ್ದರು.