ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದ ಕಾರ್ಯಕರ್ತನಿಗೆ ಡಿ.ಕೆ.ಶಿವಕುಮಾರ್ ಏಟು

Last Updated 5 ಫೆಬ್ರುವರಿ 2018, 9:58 IST
ಅಕ್ಷರ ಗಾತ್ರ

ಬೆಂಗಳೂರು: ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಅವರ ಬಳಿ ಮೊಬೈಲ್‌ನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾದ ಕಾರ್ಯಕರ್ತನಿಗೆ ಹೊಡೆದಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ಇದೇ 10ರಂದು ನಡೆಯಲಿರುವ ಕಾಂಗ್ರೆಸ್ ಸಮಾವೇಶದ ಸಿದ್ಧತೆ ಪರಿಶೀಲನೆಗೆ ಭಾನುವಾರ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಅವರು ನಗರಕ್ಕೆ ಬಂದಿದ್ದರು. ‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT