ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ‌ ಭಾಷಣ ಪ್ರಧಾನಿ ಹುದ್ದೆಗೆ ಘನತೆ ತರುವಂತಿರಲಿಲ್ಲ; ಅವರು ಕರ್ನಾಟಕಕ್ಕೆ ಅಗೌರವ ಉಂಟುಮಾಡಿದ್ದಾರೆ: ಸಿದ್ದರಾಮಯ್ಯ ಟೀಕೆ

Last Updated 5 ಫೆಬ್ರುವರಿ 2018, 14:19 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಟ್ವಿಟರ್‌ ಸಮರ ಮುಂದುವರೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೋದಿ ಅವರು ಕರ್ನಾಟಕಕ್ಕೆ ಅಗೌರವ ಉಂಟು ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

‘ಪ್ರಧಾನ ಮಂತ್ರಿ ನರೇಂದ್ರ ಮೋದಿ‌ ಭಾಷಣ ಪ್ರಧಾನಿ ಹುದ್ದೆಯಲ್ಲಿರುವವರು ಮಾಡುವ ಭಾಷಣದಂತೆ ಇರಲಿಲ್ಲ. ಅವರು ಆಡಿದ ಮಾತುಗಳು ಅವರ ಹುದ್ದೆಗೆ ಘನತೆ ತರುವಂತೆ ಇರಲಿಲ್ಲ. ಅವರು ಕರ್ನಾಟಕಕ್ಕೆ ಅಗೌರವ ಉಂಟುಮಾಡಿದ್ದಾರೆ’ ಎಂದು ಸಿಎಂ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT