42 ಕಾರ್ಯಕರ್ತರು ನೂತನವಾಗಿ ಜನಶಕ್ತಿ ವೇದಿಕೆಗೆ ಸೇರ್ಪಡೆಗೊಂಡರು. ಜನಶಕ್ತಿ ವೇದಿಕೆ ರಾಜ್ಯ ಸಂಘದ ಸಂಘಟನಾ ಕಾರ್ಯದರ್ಶಿ ನವೀನ್, ಉಪಾಧ್ಯಕ್ಷ ಪುಟ್ಟೇಗೌಡ, ರಾಜ್ಯ ಸಮಿತಿ ಸದಸ್ಯ ನಾಗೇಶ್, ಜಿಲ್ಲಾ ಘಟಕ ಅಧ್ಯಕ್ಷ ಹನುಮಂತರೆಡ್ಡಿ, ಜಿಲ್ಲಾ ಕಾರ್ಮಿಕ ಘಟಕ ಅಧ್ಯಕ್ಷ ನರಗನಹಳ್ಳಿ ಶ್ರೀನಿವಾಸ್, ತಾಲ್ಲೂಕು ಘಟಕ ಅಧ್ಯಕ್ಷ ಚಂದ್ರು, ಉಪಾಧ್ಯಕ್ಷ ಗಂಗಾಧರ್, ಜಂಟಿ ಕಾರ್ಯದರ್ಶಿ ತುಳಸಿನಾಥ್, ತಾಲ್ಲೂಕು ಕಾರ್ಮಿಕ ಘಟಕ ಅಧ್ಯಕ್ಷ ಆನಂದ್ ಇದ್ದರು.