ಮಾಣಿ ಕ್ಷೇತ್ರದಿಂದ ಜಿಲ್ಲಾ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು 5 ವರ್ಷ ಜಿಲ್ಲಾ ಪರಿಷತ್ ಅಧ್ಯಕ್ಷರಾಗಿದ್ದರು. ಪುತ್ತೂರು ತಾಲ್ಲೂಕು ಬೋರ್ಡ್ ಅಧ್ಯಕ್ಷ, ಕೆಎಸ್ಆರ್ಟಿಸಿ ಮಹಾಮಂಡಲ ಯೂನಿಯನ್ ಅಧ್ಯಕ್ಷ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ, ಕೆಪಿಸಿಸಿ ಸದಸ್ಯ ಮುಂತಾದ ಸ್ಥಾನಗಳನ್ನು ನಿರ್ವಹಿಸಿದ್ದರು.