ಕ್ಯಾಮೆರಾಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿದ್ದರೆ ಕೆರೆಯ ಸುತ್ತಲೂ ಕಸ ಹಾಗೂ ಕಟ್ಟಡ ತ್ಯಾಜ್ಯ ಸುರಿಯಲು ಹೇಗೆ ಸಾಧ್ಯವಾಗುತ್ತದೆ. ಅವು ಸುಸ್ಥಿತಿಯಲ್ಲಿ ಇದ್ದಿದ್ದರೆ ಕೆರೆಗೆ ಬೆಂಕಿ ಬೀಳುತ್ತಿರಲಿಲ್ಲ. ರಾಜ್ಯ ಸರ್ಕಾರ ರಚಿಸಿದ್ದ ತಜ್ಞರ ಸಮಿತಿಯು ಯಾವುದೇ ದೃಶ್ಯಾವಳಿಗಳನ್ನು ವೀಕ್ಷಿಸಿಲ್ಲ ಎಂದು ಸಮಿತಿಯ ಸದಸ್ಯರಾಗಿರುವ ವಿಜ್ಞಾನಿ ಪ್ರೊ.ಟಿ.ವಿ.ರಾಮಚಂದ್ರ ದೂರಿದರು.