<p><strong>ಬೆಂಗಳೂರು</strong>: ಮಾಗಡಿ ರಸ್ತೆಯ ಟೆಲಿಕಾಂ ಲೇಔಟ್ನ ಮುಖ್ಯರಸ್ತೆಯ ವಿಭಜಕಕ್ಕೆ ಬೈಕ್ ಗುದ್ದಿದ್ದರಿಂದ ಸವಾರ ಮೃತಪಟ್ಟಿದ್ದಾರೆ.</p>.<p>ಸಾಫ್ಟ್ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಪ್ರಜ್ವಲ್ (22) ವಿಜಯನಗರದ ಪೈಪ್ಲೈನ್ ರಸ್ತೆ ಬಳಿ ವಾಸವಾಗಿದ್ದರು. ಮಂಗಳವಾರ ಕೆಲಸಕ್ಕೆ ರಜೆ ಹಾಕಿದ್ದ ಅವರು ಜಯನಗರದ ಸ್ನೇಹಿತರ ಮನೆಗೆ ಹೋಗಿದ್ದರು. ಹಿಂದಿ<br /> ರುಗುವಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಾಗಡಿ ರಸ್ತೆಯ ಟೆಲಿಕಾಂ ಲೇಔಟ್ನ ಮುಖ್ಯರಸ್ತೆಯ ವಿಭಜಕಕ್ಕೆ ಬೈಕ್ ಗುದ್ದಿದ್ದರಿಂದ ಸವಾರ ಮೃತಪಟ್ಟಿದ್ದಾರೆ.</p>.<p>ಸಾಫ್ಟ್ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಪ್ರಜ್ವಲ್ (22) ವಿಜಯನಗರದ ಪೈಪ್ಲೈನ್ ರಸ್ತೆ ಬಳಿ ವಾಸವಾಗಿದ್ದರು. ಮಂಗಳವಾರ ಕೆಲಸಕ್ಕೆ ರಜೆ ಹಾಕಿದ್ದ ಅವರು ಜಯನಗರದ ಸ್ನೇಹಿತರ ಮನೆಗೆ ಹೋಗಿದ್ದರು. ಹಿಂದಿ<br /> ರುಗುವಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>