ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ: ಟ್ರ್ಯಾಕ್ಟರ್–ಟ್ಯಾಂಕರ್ ನಡುವೆ ಅಪಘಾತ, ನಾಲ್ವರ ದುರ್ಮರಣ

Last Updated 8 ಫೆಬ್ರುವರಿ 2018, 4:26 IST
ಅಕ್ಷರ ಗಾತ್ರ

ಕೊಪ್ಪಳ: ಇಲ್ಲಿನ ಕುಕನೂರಿನ ಬನ್ನಿಕೊಪ್ಪ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ -63ರಲ್ಲಿ ಟ್ರ್ಯಾಕ್ಟರ್ ಹಾಗೂ ಡೀಸೆಲ್ ಟ್ಯಾಂಕರ್ ನಡುವೆ ಗುರುವಾರ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. 8 ಜನರು ಗಾಯಗೊಂಡಿದ್ದಾರೆ. 

ಮೃತರನ್ನು ಚನ್ನಪ್ಪ ಈರಪ್ಪ ಹಡಪದ (35), ಈರಮ್ಮ  ಹಡಪದ (55), ಬಿಬಿಜಾನ್ ಕವಲೂರು (40) ಮಹಮದ್ ರಫಿ (19). ಎಲ್ಲರೂ ಬನ್ನಿಕೊಪ್ಪ ಗ್ರಾಮದವರು ಎಂದು ತಿಳಿದು ಬಂದಿದೆ.

ಕುಕನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT