ಮಂಡ್ಯ: ತಾಲ್ಲೂಕು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ಗೆ ಪ್ರಬಲ ಆಕಾಂಕ್ಷಿಯಾಗಿರುವ ಗಣಿಗ ಪಿ.ರವಿಕುಮಾರ್ಗೌಡ ಇದೇ 10ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶ್ರೀನಿವಾಸ ಕಲ್ಯಾಣ ಮಹೋತ್ಸವ ಆಯೋಜಿಸಿದ್ದಾರೆ. ಇದಕ್ಕಾಗಿ, ತಿರುಪತಿ ಮಾದರಿಯಲ್ಲಿ ಇಲ್ಲಿ ತಾತ್ಕಾಲಿಕವಾಗಿ ವೆಂಕಟೇಶ್ವರನ ದೇವಾಲಯ ನಿರ್ಮಿಸಲಾಗುತ್ತದೆ.