ಆಗ ಮಧ್ಯ ಪ್ರವೇಶಿಸಿದ ಜೀವರಾಜ್, ಲಾರಿ, ಟ್ರಾಕ್ಟರ್ನಲ್ಲಿ ಅಕ್ರಮವಾಗಿ ಮರಳು ಸಾಗಿಸುವವರಿಗೆ ಈ ರಾಜ್ಯದಲ್ಲಿ ಯಾವುದೇ ಅಡ್ಡಿಯಿಲ್ಲ. ಬಡ
ವರನ್ನು ಜೈಲಿಗೆ ಕಳುಹಿಸಲಾಗುತ್ತಿದೆ ಎಂದರು. ‘ಯಾವ ಠಾಣೆಯಲ್ಲಿ ಆಗಿದೆ ಹೇಳಿ, ಕೂಡಲೇ ಅಧಿಕಾರಿಗಳನ್ನು ಅಮಾನತು ಮಾಡುತ್ತೇನೆ’ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.