<p><strong>ಅಮರಾವತಿ: </strong>ಕೇಂದ್ರ ಬಜೆಟ್ನಲ್ಲಿ ಆಂಧ್ರ ಪ್ರದೇಶಕ್ಕೆ ಯಾವುದೇ ಅನುದಾನ ನೀಡದಿರುವುದನ್ನು ಪ್ರತಿಭಟಿಸಿ ಪ್ರತಿಪಕ್ಷಗಳು ಆಂಧ್ರ ಬಂದ್ಗೆ ಕರೆ ನೀಡಿದ್ದವು.</p>.<p>ಗುರುವಾರ ಆಂಧ್ರಪ್ರದೇಶದಾದ್ಯಂತ ಸರ್ಕಾರಿ ಬಸ್ ಸಂಚಾರ ಕಡಿತಗೊಳಿಸಲಾಗಿತ್ತು. ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿತ್ತು. ವಾಣಿಜ್ಯ ಸಂಕೀರ್ಣ ಗಳು ಮುಚ್ಚಿದ್ದವು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಅಮರಾವತಿ: </strong>ಕೇಂದ್ರ ಬಜೆಟ್ನಲ್ಲಿ ಆಂಧ್ರ ಪ್ರದೇಶಕ್ಕೆ ಯಾವುದೇ ಅನುದಾನ ನೀಡದಿರುವುದನ್ನು ಪ್ರತಿಭಟಿಸಿ ಪ್ರತಿಪಕ್ಷಗಳು ಆಂಧ್ರ ಬಂದ್ಗೆ ಕರೆ ನೀಡಿದ್ದವು.</p>.<p>ಗುರುವಾರ ಆಂಧ್ರಪ್ರದೇಶದಾದ್ಯಂತ ಸರ್ಕಾರಿ ಬಸ್ ಸಂಚಾರ ಕಡಿತಗೊಳಿಸಲಾಗಿತ್ತು. ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿತ್ತು. ವಾಣಿಜ್ಯ ಸಂಕೀರ್ಣ ಗಳು ಮುಚ್ಚಿದ್ದವು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>