ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಧ್ರ ಬಂದ್: ಬಸ್ ಸಂಚಾರ ಸ್ಥಗಿತ, ಮುಚ್ಚಿದ ಶಾಲಾ ಕಾಲೇಜು

Last Updated 8 ಫೆಬ್ರುವರಿ 2018, 19:18 IST
ಅಕ್ಷರ ಗಾತ್ರ

ಅಮರಾವತಿ: ಕೇಂದ್ರ ಬಜೆಟ್‌ನಲ್ಲಿ ಆಂಧ್ರ ಪ್ರದೇಶಕ್ಕೆ ಯಾವುದೇ ಅನುದಾನ ನೀಡದಿರುವುದನ್ನು ಪ್ರತಿಭಟಿಸಿ ಪ್ರತಿಪಕ್ಷಗಳು ಆಂಧ್ರ ಬಂದ್‌ಗೆ ಕರೆ ನೀಡಿದ್ದವು.

ಗುರುವಾರ ಆಂಧ್ರಪ್ರದೇಶದಾದ್ಯಂತ ಸರ್ಕಾರಿ ಬಸ್‌ ಸಂಚಾರ ಕಡಿತಗೊಳಿಸಲಾಗಿತ್ತು.  ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿತ್ತು. ವಾಣಿಜ್ಯ ಸಂಕೀರ್ಣ ಗಳು ಮುಚ್ಚಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT