ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಜನವರಿ 13ರಂದು ದಕ್ಷಿಣ ದೆಹಲಿಯ ಜೋರ್ಬಾಗ್ನಲ್ಲಿನ ಚಿದಂಬರಂ ಅವರ ನಿವಾಸದ ಮೇಲೆ ದಾಳಿ ದಾಳಿ ನಡೆಸಿತ್ತು. ಈ ದಾಳಿ ಸಂದರ್ಭದಲ್ಲಿ ಸಿಬಿಐ ಸಿದ್ಧಪಡಿಸಿದ್ದ ವರದಿಯನ್ನು ವಶಪಡಿಸಿಕೊಂಡಿತ್ತು. ಈ ಕುರಿತು ಜಾರಿ ನಿರ್ದೇಶನಾಲಯ ಅಧಿಕೃತ ಟಿಪ್ಪಣಿಯನ್ನು ಸಿಬಿಐಗೆ ಕಳುಹಿಸಿತ್ತು.