ಕಟ್ಟಡ ತ್ಯಾಜ್ಯವನ್ನು ಟ್ರ್ಯಾಕ್ಟರ್ನಲ್ಲಿ ತುಂಬಿಕೊಂಡು ರಾಂಪುರದಿಂದ ಸುಬ್ಬಯ್ಯನಪಾಳ್ಳದ ಕಡೆಗೆ ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಚಾಲಕ, ಟೆಂಪೊವನ್ನು ಅಡ್ಡಾದಿಡ್ಡಿಯಾಗಿ ಚಲಿಸಿ ಟ್ರ್ಯಾಕ್ಟರ್ ಹಿಂದಿಕ್ಕಿದ್ದರು. ಆಗ ಕೆರೆಗೆ ಟ್ರ್ಯಾಕ್ಟರ್ ಉರುಳಿದೆ ಎಂದು ಬಾಣಸವಾಡಿ ಸಂಚಾರ ಪೊಲೀಸರು ತಿಳಿಸಿದರು.