‘ಆದಾಯ ತೆರಿಗೆ ದಾಳಿ ಕಾರ್ಯಾಚರಣೆಯ ಮೂಲಕ ಕಾಂಗ್ರೆಸ್ ಮುಖಂಡರ ವಿರುದ್ಧ ಕೇಂದ್ರ ಸರ್ಕಾರ ದ್ವೇಷ ಸಾಧಿಸುತ್ತಿದೆ. ಆದರೆ ಬಿಜೆಪಿ ಮುಖಂಡರೇನೂ ಬಿಪಿಎಲ್ ಕಾರ್ಡ್ ಉಳ್ಳವರಲ್ಲ. ಅವರ ಮೇಲೂ ಆದಾಯ ತೆರಿಗೆ ದಾಳಿ ಕಾರ್ಯಾಚರಣೆ ನಡೆಸಬೇಕು’ ಎಂದು ಆಗ್ರಹಿಸಿದರು. ಅಕ್ರಮ ಗಣಿಗಾರಿಕೆ ವಿರುದ್ಧದ ಪ್ರಕರಣಗಳ ಕುರಿತು ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.