ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು ‘ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ಪಕ್ಷದ ನಾಯಕರು ಕೊಳೆಗೇರಿಗಳಲ್ಲಿ ವಾಸ್ತವ್ಯ ಹೂಡುತ್ತಿರುವುದು ಕೇವಲ ಚುನಾವಣಾ ಗಿಮಿಕ್ ಆಗಿದೆ. ದಲಿತರ ಮನೆಗೆ ಹೋಗುವುದಕ್ಕೂ ಮೊದಲು ಬಿಜೆಪಿಯವರು ದಲಿತರಿಗಾಗಿ ಏನು ಮಾಡಿದ್ದಾರೆ ಎನ್ನುವುದನ್ನು ತಿಳಿಸುವ ಧೈರ್ಯ ಮಾಡಬಹುದಾ?’ ಎಂದು ಪ್ರಶ್ನಿಸಿದ್ದಾರೆ.