ಶಾಸಕ ಕೊತ್ತೂರು ಜಿ.ಮಂಜುನಾಥ್, ನಿವೃತ್ತ ಐಎಎಸ್ ಅಧಿಕಾರಿ ಬಿ.ಎನ್.ಕೃಷ್ಣಯ್ಯ, ಜಿಲ್ಲಾ ಪಂಚಾಯತಿ ಸದಸ್ಯರಾದ ಅರವಿಂದ್, ಎಚ್.ಎನ್.ಪ್ರಕಾಶ್ರಾಮಚಂದ್ರ, ನಗರಸಭೆ ಅಧ್ಯಕ್ಷ ಎಂ.ಆರ್.ಮುರಳಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಕೆಂಪರಾಮು, ವಿದ್ಯಾ ಸಂಸ್ಥೆ ಅಧ್ಯಕ್ಷ ಎಂ.ಸಿ.ದೇವರಾಜ್, ಕಾರ್ಯದರ್ಶಿ ಟಿ.ಎಸ್.ರಮೇಶ್ ಪಾಲ್ಗೊಂಡಿದ್ದರು.