ರಾಜೀನಾಮೆ ಅಂಗೀಕರಿಸಿ ಮರು ಪತ್ರ ಬರೆದಿರುವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ‘ಮಹಾಸಭೆಯ ಮಹಾದಾನಿ ಸದಸ್ಯತ್ವಕ್ಕೆ ನೀಡಿದ್ದ ರಾಜೀನಾಮೆ ಅಂಗೀಕಾರವಾಗಿದೆ ಎಂದು ತಿಳಿಸಲು ವಿಷಾದಿಸುತ್ತೇನೆ. ನಿಮ್ಮ ಮುಂದಿನ ಕೆಲಸ ಕಾರ್ಯಗಳಿಗೆ ಬಸವಾದಿ ಶರಣರು ತಮ್ಮ ಕೈಹಿಡಿದು ನಡೆಸಲಿ ಎಂದು ಮಹಾಸಭೆಯು ಪ್ರಾರ್ಥಿಸುತ್ತದೆ’ ಎಂದು ತಿಳಿಸಿದ್ದಾರೆ.