ಶಿಲಾನ್ಯಾಸ ನೆರವೇರಿಸಿದ ಬಳಿಕ ಇಲ್ಲಿನ ಒಪೆರಾ ಹಾಲ್ನಲ್ಲಿ ಭಾರತೀಯರನ್ನು ಉದ್ದೇಶಿಸಿ ಮೋದಿ ಮಾತನಾಡಿದರು. ತಮ್ಮ ಭಾಷಣದಲ್ಲಿ ನೋಟು ರದ್ಧತಿ ಮತ್ತು ಜಿಎಸ್ಟಿ ಬಗ್ಗೆ ಪ್ರಸ್ತಾಪಿಸಿದರು. ‘ನಾನು ನೋಟು ರದ್ದು ಮಾಡಿದಾಗ ಬಡವರು ಅರ್ಥಮಾಡಿಕೊಂಡು ಸಹಕರಿಸಿದರು. ಆದರೆ ಅಂದು ನಿದ್ದೆ ಕಳೆದುಕೊಂಡವರು ಎರಡು ವರ್ಷಗಳಾದ ಮೇಲೂ ಕಣ್ಣೀರು ಹಾಕುತ್ತಿದ್ದಾರೆ ಎಂದರು.