‘ಮಸೀದಿ ಸ್ಥಳಾಂತರಕ್ಕೆ ಶರಿಯಾದಲ್ಲಿ ಅವಕಾಶವಿದೆ’ ಎಂದು ಎಐಎಂಪಿಎಲ್ಬಿ ಸಭೆಯಲ್ಲಿ ಪ್ರತಿಪಾದಿಸುವ ಮೂಲಕ ಮಂಡಳಿ ಸದಸ್ಯರ ಕೆಂಗಣ್ಣಿಗೆ ಗುರಿಯಾಗಿದ್ದರು. ಅವರ ಈ ನಿಲುವನ್ನು ಮಂಡಳಿ ಒಪ್ಪಿರಲಿಲ್ಲ. ಇದಕ್ಕೂ ಮೊದಲು ಅವರು ಅಯೋಧ್ಯೆ ವಿವಾದದ ಮಧ್ಯಸ್ಥಿಕೆ ವಹಿಸಿರುವ ಶ್ರೀ ಶ್ರೀ ರವಿಶಂಕರ್ ಅವರನ್ನು ಭೇಟಿಯಾಗಿದ್ದರು.