‘ಜನಸಾಮಾನ್ಯರು ಕಟ್ಟುವ ತೆರಿಗೆಗೆ ನ್ಯಾಯ ಒದಗಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದ ಮಾಜಿ ಸಚಿವರಾದ ಶ್ರೀನಿವಾಸ್ ಪ್ರಸಾದ್, ದಿವಗಂತ ಎ.ಕೃಷ್ಣಪ್ಪ ಮತ್ತು ಎಚ್.ವಿಶ್ವನಾಥ್ ಅವರಂತಹ ಪ್ರಮುಖ ನಾಯಕರನ್ನು ಕಾಂಗ್ರೆಸ್ ಪಕ್ಷ ಹೊರಹಾಕುವ ಮೂಲಕ ಅವಮಾನಿಸಿದೆ. ನಿಷ್ಠಾವಂತ ಕಾರ್ಯಕರ್ತರಿಗೆ ಕಾಂಗ್ರೆಸ್ ಪಕ್ಷದಲ್ಲಿ ನೆಲೆಯಿಲ್ಲ’ ಎಂದು ಹೇಳಿದರು.