ಸದಸ್ಯ ರವೀಶ್ ಕ್ಯಾತನಬೀಡು ಮಾತನಾಡಿ, ‘ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷರಿಗೆ ವಾಹನ,, ಕಚೇರಿ ಸೌಲಭ್ಯ ಇರುತ್ತದೆ. ರಾಜ್ಯ ಸರ್ಕಾರ ಸಾಹಿತ್ಯ ಸಮ್ಮೇಳನಕ್ಕೆ ₹10 ಕೋಟಿಯಿಂದ ₹15 ಕೋಟಿವರೆಗೆ ಅನುದಾನ ಬಿಡುಗಡೆ ಮಾಡುತ್ತದೆ. ಕಾರ್ಯಕಾರಿ ಸಮಿತಿಯ ಅವಧಿ ವಿಸ್ತರಿಸುವ ಹುನ್ನಾರ ದುರುದ್ದೇಶಪೂರಿತವಾಗಿದೆ’ ಎಂದು ದೂರಿದರು.