ಉಡುಪಿ: ರಾಜ್ಯ ಪ್ರವಾಸ ಕೈಗೊಂಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ‘ಬಚ್ಚಾ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮೂದಲಿಸಿದ್ದಾರೆ.
‘ಕರ್ನಾಟಕದಲ್ಲಿ ಆ ಬಚ್ಚನನ್ನು ಕರೆತಂದು ಕಾಂಗ್ರೆಸ್ ಪ್ರಚಾರ ನಡೆಸಿದೆ’ ಎಂದು ಬುಧವಾರ ವ್ಯಂಗ್ಯವಾಡಿದ್ದಾರೆ. ಬಿಜೆಪಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಪುನರುಚ್ಚರಿಸಿದ್ದಾರೆ.
By bringing that baccha (Rahul Gandhi) in #Karnataka, we now know that we will win more than 150 seats here: B. S. Yeddyurappa pic.twitter.com/pXbXOukXk0