ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಿ.ಎಸ್.ಚೈತ್ರಶ್ರೀ ಪಕ್ಷದಿಂದ ಅಮಾನತು

Last Updated 22 ಫೆಬ್ರುವರಿ 2018, 8:54 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಿ.ಎಸ್.ಚೈತ್ರಶ್ರೀ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಪಕ್ಷದ ಆದೇಶ ಪಾಲಿಸದಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರು ಅಮಾನತು ಪತ್ರದಲ್ಲಿ ತಿಳಿಸಿದ್ದಾರೆ.

ಬಿಜೆಪಿ ಆಂತರಿಕ ಒಪ್ಪಂದದಂತೆ 20 ತಿಂಗಳು ಅವಧಿ ಮುಗಿದಿದ್ದರೂ ಚೈತ್ರಶ್ರೀ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡದೆ ಪಕ್ಷದ ಸೂಚನೆಯನ್ನು ಉಲ್ಲಂಘಿಸಿದ್ದರು ಎಂದು ಪಕ್ಷದ ಮುಖಂಡರೊಬ್ಬರು 'ಪ್ರಜಾವಾಣಿ'ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT