ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿರುಮಲಕ್ಕೆ ₹1ಕೋಟಿ ದೇಣಿಗೆ

Last Updated 22 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ತಿರುಪತಿ: ತಿರುಮಲದಲ್ಲಿರುವ ‘ವೆಂಕಟೇಶ್ವರ ಟ್ರಸ್ಟ್‌’ಗೆ ಮಲೇಷ್ಯಾದ ಭಕ್ತ ಕೆವಿನ್‌ ಸುಕುಮಾರನ್‌ ₹1 ಕೋಟಿ ದೇಣಿಗೆ ನೀಡಿದ್ದಾರೆ.

ಟ್ರಸ್ಟ್‌ ವತಿಯಿಂದ  ‘ಪ್ರಾಣದಾನ’ ಹೆಸರಿನ ಸುಸಜ್ಜಿತ ಆಸ್ಪತ್ರೆ ಸ್ಥಾಪನೆ ಮಾಡಲಾಗಿದೆ. ಇಲ್ಲಿ ಬಡ ಜನರಿಗೆ ಉಚಿತವಾಗಿ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ. ಈ ಕಾರ್ಯಕ್ಕೆ ತಮ್ಮ ಹಣವನ್ನು ಮೀಸಲು ಇಡುವಂತೆ ಕೆವಿನ್‌ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT