ಬೆಂಗಳೂರು: ಬಿಬಿಎಂಪಿ ಕಚೇರಿಯಲ್ಲಿ ಕಡತಗಳ ಮೇಲೆ ಪೆಟ್ರೋಲ್ ಎರಚಿದ ಬೆಂಕಿ ಹಚ್ಚಲು ಯತ್ನಿಸಿ, ದರ್ಪ ತೋರಿದ್ದ ಕಾಂಗ್ರೆಸ್ನ ಕೆ.ಆರ್.ಪುರ ಬ್ಲಾಕ್ ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ ಪೊಲೀಸರಿಗೆ ಶರಣಾಗಿದ್ದಾರೆ.
ವಿವಾದಿತ ಜಮೀನಿಗೆ ಖಾತೆ ಮಾಡಿಕೊಡದ ಕಾರಣಕ್ಕೆ ಹೊರಮಾವು ಬಿಬಿಎಂಪಿ ಕಚೇರಿಗೆ ನುಗ್ಗಿ ದಾಂದಲೆ ನಡೆಸಿದ್ದ ನಾರಾಯಣಸ್ವಾಮಿ, ದಾಖಲೆಗಳ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಲು ಯತ್ನಿಸಿದ್ದರು.
Bengaluru: Congress leader Narayanswamy who threw petrol inside Bruhat Bengaluru Mahanagara Palike (BBMP) office earlier this week threatening to set it on fire, has surrendered before police pic.twitter.com/y8s3F259Po